ಶ್ರೀ ಮಾರಿಕಾಂಬಾ ದೇವಸ್ಥಾನ, ಶಿರಸಿ ,(ಉ.ಕ.).
2025-2026 ನೇ ಸಾಲಿನ ಮಾರ್ಚ- ಎಪ್ರಿಲ್ ತಿಂಗಳದಲ್ಲಿ ಜರುಗಿದ ಎಸ್.ಎಸ್. ಎಲ್.ಸಿ. ಮತ್ತು ದ್ವಿತೀಯ ಪಿಯು.ಸಿ. ಪರೀಕ್ಷೆಯಲ್ಲಿ ಶೇ. 95 % ಹಾಗೂ 95% ಕ್ಕಿಂತ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿ / ವಿದ್ಯಾರ್ಥಿನಿಯರು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸತಕ್ಕದ್ದು.